ಸಾಂಗತ್ಯ

ಕನ್ನಡ ಚಿತ್ರರಂಗದಲ್ಲಿ ಸಾಹಿತ್ಯ-ಸಂಗೀತದ ಅವನತಿಯೇ?

ಅರ್ಚನಾ ಬರೆದ ಲೇಖನವನ್ನು ಪ್ರಕಟಿಸಲಾಗಿದೆ.
ಕನ್ನಡ ಚಲನಚಿತ್ರ ಸಂಗೀತ ಕೇಳುವ ಸೌಭಾಗ್ಯ ಒದಗಿ ಬರುವುದು ನಾನು ಆಫೀಸ್ ಕ್ಯಾಬ್ ನಲ್ಲಿ ಪ್ರಯಾಣಿಸುವಾಗ ಮಾತ್ರ. ದಿನ ನಿತ್ಯವೂ ಅನುಭವಿಸುವ ಈ ಮಾನಸಿಕ ತುಮುಲವನ್ನು ಹೊರಗೆಡಹಲು ಒಂದು ಸಣ್ಣ ಪ್ರಯತ್ನ ಈ ಲೇಖನ .

ಕೆಲವು ದಿನಗಳ ಹಿಂದಿನ ಮಾತು.ಆಫೀಸಿನಿಂದ ಮನೆಗೆ ಬರುತ್ತಿರುವಾಗ ‘ಮಾನಸ ಸರೋವರ’ ಎಂಬ ಹಳೆಯ ಹಾಡು ಪ್ರಸಾರವಾಯಿತು.ಮೂರು ನಿಮಿಷ ಅದೆಂತಹ ಮಾನಸಿಕ ಸೌಖ್ಯವನ್ನು ಆ ಹಾಡು ಒದಗಿಸಿತು ಎಂಬುವುದು ಬಣ್ಣಿಸಲಸದಳ.ಆ ಮೂರು ನಿಮಿಷಗಳು ಮುಗಿಯುತ್ತಿದ್ದಂತೆ ಆರ್. ಜೆ. ತನ್ನ ಅರಚಾಟ ಶುರು ಮಾಡಿದ. ನಾನಿನ್ನೂ ಮಾನಸ ಸರೋವರದ ಗುಂಗಿನಲ್ಲಿದ್ದೆ.ಇನ್ನು ಮುಂದಿನ ಹಾಡಿನ ಸರದಿ. ಚಿಂದಿ ಉಡಾಯಿಸಿ,ಮಸ್ತ್ ಮಜಾ ಮಾಡಿ ಎಂದೆಲ್ಲಾ ಹರಕು ಕನ್ನಡವನ್ನು ಆಂಗ್ಲ ಭಾಷೆಯ ಮಾದರಿಯಲ್ಲಿ ಒಟಗುಟ್ಟಿ ಹಿಂಸಿಸಿದ. ಮುಂದೆ ಓದಿ

Share 

Comment

You need to be a member of saangatya to add comments!

Join this Ning Network

© 2009   Created by ಸಾಂಗತ್ಯ on Ning.   Create a Ning Network!

Badges  |  Report an Issue  |  Privacy  |  Terms of Service